rtgh

Job

ರಾಜ್ಯದ ಕಾರ್ಮಿಕರಿಗೆ ಬಿಗ್‌ ಅಪ್ಡೇಟ್.! ಇನ್ಮುಂದೆ ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಈ ದಾಖಲೆ ಇರ್ಲೇಬೇಕು

Published

on

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ಕಾರ್ಮಿಕರಿಗೆ ಮಹತ್ವದ ಮಾಹಿತಿಯನ್ನು ನೀಡಿದೆ, ಇನ್ಮುಂದೆ ಕಾರ್ಮಿಕರು ಸರ್ಕಾರದ ವಿವಿಧ ಸೌಲಭ್ಯವನ್ನು ಪಡೆಯಲು ಈ ಕಾರ್ಡ್‌ನ್ನು ಕಡ್ಡಾಯಗೊಳಿಸಿ ಆದೇಶವನ್ನು ಹೊರಡಿಸಿದೆ. ಅದು ಯಾವ ಕಾರ್ಡ್‌ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

labour card update

ಆಧಾ‌ರ್ ಸಂಖ್ಯೆಯನ್ನು ಗುರುತಿನ ದಾಖಲೆಯನ್ನಾಗಿ ಬಳಸುವ ಮೂಲಕ ಸರ್ಕಾರದ ಸೇವೆಗಳು, ಸೌಲಭ್ಯಗಳು ಮತ್ತು ಸಬ್ಸಿಡಿಗಳ ವಿತರಣೆ ಪ್ರಕ್ರಿಯೆಯು ಸರಳೀಕೃತವಾಗಿರುಸುವಂತೆ ಸರ್ಕಾರ ಆದೇಶ ನೀಡಿದೆ.

ಆ ಮೂಲಕ ಪಾರದರ್ಶಕತೆ & ಫಲಾನುಭವಿಗಳು ತಮ್ಮ ಅರ್ಹತೆಯ ಸೌಲಭ್ಯವನ್ನು ಸರಳವಾಗಿ ಹಾಗೂ ಯಾವುದೇ ಕೊರತೆಯಿಲ್ಲದೆ ಪಡೆಯಲು ಅನುಕೂಲವಾಗುತ್ತದೆ. ಅಲ್ಲದೆ ತಮ್ಮ ಗುರುತನ್ನು ಖಚಿತ ಪಡಿಸಲು ಬಹುಸಂಖ್ಯೆಯ ದಾಖಲಾತಿಗಳನ್ನು ಸಲ್ಲಿಸುವ ಅವಶ್ಯಕತೆಯನ್ನು ತಡೆಯಲಿದೆ;


ಅದರಂತೆ, ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಜಾರಿಗೊಳಿಸಲಾಗುತ್ತಿದೆ.

ಅದರಂತೆ, ಜಾರಿಯಲ್ಲಿರುವ ಯೋಜನಾ ಮಾರ್ಗಸೂಚಿ ಅನ್ವಯ ಅನುಷ್ಠಾನ ಏಜೆನ್ಸಿಯ ಮೂಲಕ ಸದರಿ ಯೋಜನೆಯಡಿ ನಗದು ಡೆಲವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ನೋಂದಾಯಿತ ಗಿಗ್ ಕಾರ್ಮಿಕರಿಗೆ ನೀಡಲಾಗುವುದು.

ಪ್ರಸ್ತುತ, ಈ ಕಾರಣಕ್ಕಾಗಿ, ಆಧಾರ್ ಕಾಯ್ದೆ, 2016 ಸೆಕ್ಷನ್ 7 ರ ಅನುಸಾರ ಕರ್ನಾಟಕ ಸರ್ಕಾರವು ಈ ಕೆಳಕಂಡಂತೆ ಅಧಿಸೂಚಿಸಿದೆ.

(1) ಯೋಜನೆಯಡಿಯಲ್ಲಿ ಪ್ರಯೋಜನವನ್ನು ಪಡೆದುಕೊಳ್ಳಲು ಅಪೇಕ್ಷಿಸುವ ವ್ಯಕ್ತಿಗಳು ಈ ಮೂಲಕ ಆಧಾರ್‌ ಹೊಂದಿರುವ ದಾಖಲೆ ಸಲ್ಲಿಸಬೇಕಾಗುತ್ತದೆ / ಆಧಾರ್ ದೃಡೀಕರಣಕ್ಕೆ ಒಳಗಾಗಬೇಕಾಗುತ್ತದೆ. ಆಧಾರ್ ಹೊಂದಿರುವ ಆಧಾರ್ & ಇತರ ವಿವರಗಳನ್ನು ಬಳಸಲು ಒಪ್ಪಿಗೆಯನ್ನು ಅನುಬಂಧದಲ್ಲಿ ನಿರ್ಧಿಷ್ಟಪಡಿಸಲಾಗುವುದು.

(2) ಯೋಜನೆ ಅಡಿಯಲ್ಲಿ ಪ್ರಯೋಜನ ಪಡೆಯಲು ಬಯಸುವ ಯಾವುದೇ ವ್ಯಕ್ತಿಗಳು, ಆಧಾರ್ ಹೊಂದಿಲ್ಲದೇ ಇದ್ದ ಪಕ್ಷದಲ್ಲಿ/ ಇದುವರೆಗೆ ಆಧಾರ್‌ಗೆ ನೋಂದಣಿಯಾಗದೇ ಇದ್ದ ಪಕ್ಷದಲ್ಲಿ, ಆಧಾರ್ ಕಾಯ್ದೆಯ ಸೆಕ್ಷನ್ 3ರ ಪ್ರಕಾರ ಆಧಾರ್ ಪಡೆಯಲು ಅರ್ಹರಾಗಿದ್ದರೆ ಆಧಾರ್ ಪಡೆಯಲು ಅರ್ಜಿ ಸಲ್ಲಿಸತಕ್ಕದ್ದು. ಒಂದು ವೇಳೆ ಫಲಾನುಭವಿಗಳು ಮಕ್ಕಳಾಗಿದ್ದಲ್ಲಿ, ತನ್ನ ತಂದೆ / ತಾಯಿ ಅಥವಾ ಪೋಷಕರ ಒಪ್ಪಿಗೆಗೆ ಒಳಪಟ್ಟು ಆಧಾ‌ರ್ ನೋಂದಣಿಗೆ ಅರ್ಜಿ ಸಲ್ಲಿಸಬೇಕು. ಅಂತಹ ಮಕ್ಕಳು / ವ್ಯಕ್ತಿಗಳು ಯಾವುದೇ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಯನ್ನು ನೀಡಿ (UIDAI)

ಇತರೆ ವಿಷಯಗಳು

ಉಚಿತ ಗ್ಯಾಸ್‌ ಪಡೆಯಲು ಮತ್ತೊಂದು ಅವಕಾಶ! ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

ಗ್ರಾಹಕರಿಗೆ ಬಿಗ್‌ ಶಾಕ್; ಫೆಬ್ರವರಿ 29‌ರಿಂದ Paytm ಆ್ಯಪ್‌ ಬ್ಯಾನ್.! RBI ಮಹತ್ವದ ನಿರ್ಧಾರ

Treading

Load More...